Monday, September 3, 2007

ನಮನ-೦೪: ಕನ್ನಡಿಗರ ಉದಾರತೆ - ಬಗ್ಗೋ? ಫೀಚರ್ರೋ?

ನಮನ-೦೪: ಕನ್ನಡಿಗರ ಉದಾರತೆ - ಬಗ್ಗೋ? ಫೀಚರ್ರೋ?

ಏನ್ಗುರು‍ನಲ್ಲಿರೋ ಒಂದು ಲೇಖನಕ್ಕೆ ಬಂದಿರೋ ಮೊದಲನೆ ಕಮೆಂಟ್ನಲ್ಲಿ ಅನಿವಾರ್ಯ ಅನ್ನುವವರು ತಮ್ಮ ಸ್ವಂತ ಅನುಭವ ಬರೆದಿದ್ದಾರೆ, ಓದಿ ನನಗೆ ಅನ್ನಿಸಿದ್ದನ್ನು ಇಲ್ಲಿ ಬರೆದಿದ್ದೇನೆ.

"

...................................................................... ಮುಂದೆ ಓದಿ »

ನಮನ-೦೩-ಸುದ್ದಿಗಾರರೇ ಸುದ್ದಿಯಾದಾಗ!

ನಮನ-೦೩-ಸುದ್ದಿಗಾರರೇ ಸುದ್ದಿಯಾದಾಗ!

ಕೆಲದಿನಗಳ ಹಿಂದೆ ಉಡುಪಿಯಲ್ಲಿ ವೈದ್ಯರೊಬ್ಬರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದರೆಂದು ವರದಿಯಾಗಿತ್ತು. ಮುಂದೆ ಓದಿ »

ನಮನ-೦೨-ಒಂದು ಕೊಲೆ..

ನಮನ-೦೨-ಒಂದು ಕೊಲೆ..

ಮೊನ್ನೆ ನನ್ನಿಂದ ಒಂದು ಅಪಚಾರ ನಡೆದು ಹೋಯಿತು.
ಜೀವನದಲ್ಲಿ ಮೊದಲ ಬಾರಿ ನಾನೊಂದು ಕೊಲೆ ಮಾಡಿದೆ. ಮುಂದೆ ಓದಿ »

ನಮನ-೦೧-ಪರಿಚಯ

ನಮನ-೦೧-ಪರಿಚಯ

ಹೆಸರು ಉಮೇಶ.
ಸಾಮಾನ್ಯವಾಗಿ, 'ಯು‌ಎನ್‌ಶೆಟ್ಟಿ' ಅನ್ನೋ ಹೆಸರಲ್ಲಿ ವ್ಯವಹಾರ.
ಹೊಸ ವ್ಯವಹಾರಗಳನ್ನು ಆದಷ್ಟು ಕನ್ನಡದಲ್ಲೇ ಮಾಡೋಣ ಅಂತ "ಉಉನಾಶೆ" ಅಂತ ಇಲ್ಲಿ ಉಪಯೋಗಿಸ್ತಾ ಇದ್ದೀನಿ. ಮುಂದೆ ಓದಿ »